(The Inspirational Journey of Manjunath P. Gowda, Assistant Professor, Malla Reddy University) Not every success story begins with stability, guidance,...
ಇಂದಿನ ಕೇಂದ್ರ ಸರ್ಕಾರದ 2026-27ನೇ ಆರ್ಥಿಕ ವರ್ಷದ ಕೇಂದ್ರ ಬಜೆಟ್ (Union Budget 2026-27) ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪಾರ್ಲಿಮೆಂಟ್ ನಲ್ಲಿ ಮಂಡಿಸಿರುವ ಬಜೆಟ್ ವಿಕಸಿತ ಭಾರತದ ಕನಸನ್ನೂ ನನಸು ಮಾಡುವ ದೂರದೃಷ್ಟಿಯ ಬಜೆಟ್ ಆಗಿದೆ ಎಂದು ಮೈಸೂರು ವಿಶ್ವವಿದ್ಯಾನಿಲದ ಸಿಂಡಿಕೇಟ್ ಮಾಜಿ ಸದಸ್ಯರಾದ ಡಾ.ಈ.ಸಿ.ನಿಂಗರಾಜ್ ಗೌಡ ರವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮುಂದಿನ ವರ್ಷಕ್ಕೆ ಸರ್ಕಾರದ ಆದಾಯ-ಖರ್ಚು ಯೋಜನೆ, ಆರ್ಥಿಕ ಬೆಳವಣಿಗೆ ಮತ್ತು ಉದ್ಯೋಗ ಮೇಲ್ವಿಚಾರಣೆ, ಸರ್ಕಾರದ ಉದ್ಯೋಗ ಸೃಷ್ಟಿ ಮತ್ತು ಆರ್ಥಿಕ ಸ್ಥಿತಿಯನ್ನು ಬಲಪಡಿಸುವುದಾಗಿದೆ. ಕೈಗಾರಿಕೆ ಉತ್ಪಾದನೆಯ (manufacturing) ಮತ್ತು ಮೂಲಭೂತ ಅಧಾರಿತ ಕ್ಷೇತ್ರಗಳಲ್ಲಿ ಹೆಚ್ಚಿನ ಪ್ರೋತ್ಸಾಹ ನೀಡಲಾಗಿದೆ. ದೇಶದ GDP ಬೆಳವಣಿಗೆ ಸ್ಥಿರವಾಗಿರುವಂತೆ ಮುಂದುವರಿಸಲು ಯೋಜನೆ ಮಾಡಲಾಗಿದೆ ಹಾಗೂ ಮೂಲಭೂತ ಖರ್ಚು ಹೆಚ್ಚಸಲಾಗಿದೆ. 7 ಹೊಸ ವೇಗದ ರೈಲು ಮಾರ್ಗಗಳನ್ನು ಘೋಷಣೆ ಮಾಡಲಾಗಿದೆ. (ಮೈಸೂರು-ಬೆಂಗಳೂರು, ಹೈದರಾಬಾದ್-ಚೆನ್ನೈ ಸೇರಿದಂತೆ). ಲಾಜಿಸ್ಟಿಕ್ಸ್ ಮತ್ತು ನೀರಿನ...
ದೂರ ಶಿಕ್ಷಣದಿಂದ ಶಕ್ತಿಶಾಲಿ ಭಾರತ ನಿರ್ಮಾಣ: ಕೆಎಸ್ಒಯು ಘಟಿಕೋತ್ಸವದಲ್ಲಿ ರಾಜ್ಯಪಾಲರ ಸಂದೇಶ ಮೈಸೂರು, ಜನವರಿ 31:- ಶಿಕ್ಷಣ ಮತ್ತು ಜ್ಞಾನವನ್ನು ವೈಯಕ್ತಿಕ ಉನ್ನತಿಗೆ ಮಾತ್ರ ಸೀಮಿತಗೊಳಿಸದೇ, ರಾಷ್ಟ್ರ...
ಹಿಂದುಗಳ ಏಕತೆ ನಮ್ಮ ಕರ್ತವ್ಯ: ಲಕ್ಷ್ಮೀಪುರಂ ನಗರದಲ್ಲಿ ಹಿಂದು ಸಮಾಜೋತ್ಸವದ ಬೃಹತ್ ಮೆರವಣಿಗೆ ಮೈಸೂರು:- ಹಿಂದು ಸಮಾಜದ ಏಕತೆ, ಸಾಂಸ್ಕೃತಿಕ ಜಾಗೃತಿ ಹಾಗೂ ಸಾಮಾಜಿಕ ಸಾಮರಸ್ಯವನ್ನು ಬಲಪಡಿಸುವ...
ಭಾರತೀಯ ಕ್ರಿಕೆಟ್ ತಂಡ ಮುಂದಿನ ಸರಣಿಗಳಿಗೆ ಸಜ್ಜಾಗುತ್ತಿದ್ದು, ಆಟಗಾರರ ಫಾರ್ಮ್ ಮತ್ತು ತಂಡದ ಆಯ್ಕೆ ಕುರಿತ ಚರ್ಚೆಗಳು ಜೋರಾಗಿದೆ. ಇತ್ತೀಚಿನ ಪಂದ್ಯಗಳಲ್ಲಿ ಯುವ ಆಟಗಾರರು ಉತ್ತಮ ಪ್ರದರ್ಶನ...