archiveask mysuru

Deepavali
Articles

“ದೀಪಾವಳಿಯೇ ಹಿಂದೂಡಲ್ಪಟ್ಟಿತೋ!” ಎಂಬಂತೆ ಜಾದೂ ಮಾಡಿದ ದಸರೆಯ “ಶತಲಕ್ಷ ದೀಪೋತ್ಸವ”:

ಈ ಸರತಿಯ ಮೈಸೂರು ದಸರೆಯ ಬಹುವರ್ಣ "ಶತಲಕ್ಷ ದೀಪೋತ್ಸವ"ವನ್ನು ಶತಲಕ್ಷ ರಸಿಕರೇ ಸುಖಿಸಿರಬಹುದು. ನವರಾತ್ರಿ ನೆನಪುಗಳಿಂದ ತೀರ ಕೆರಳಿದ್ದ ನನ್ನ ಮನಸ್ಸನ್ನು ತಣಿಸಲು ನಾನೂ ಆ ಸಮಯ  ಮೂರು ಸಂಜೆಗಳಲ್ಲಿ ಅರಮನೆಯ ಸುತ್ತಮುತ್ತಲ ತಿರುವು-ಮುರುವುಗಳಲ್ಲಿ, ಅಡ್ಡಹಾದಿ-ಉದ್ದಬೀದಿಗಳಲ್ಲಿ, ಬುಗರಿ-ತಿಗರಿಯಂತೆ ಗಿರಗಿರನೆ ತಿರುಗಿದೆ, ಗಿರುಗಟ್ಟೆಯಾದೆ, ಕಾಲಿಗೆ ಗಾಲಿ ಕಟ್ಟಿದ್ದಂತೆ ಇರುಳಲ್ಲಿ ತಿರುಳು ಕಾಣಲು ಉರುಳಾಡಿದೆ. ದಸರೆಯ ಥಳಕು-ಬೆಳಕು, ಸದ್ದು-ಗದ್ದಲ, ಗಂಧ-ಗಾಳಿ, ಧೂಳು-ಧೂಮ ಎಲ್ಲದರ ಆಳ-ಅಗಲಕ್ಕೂ ಮಿಂದೆ, ಮುಳುಗಿದೆ, ಒದ್ದಾಡಿ ಎದ್ದೋಡಿದೆ. ಬಲು ವಿಚಿತ್ರ ಬಲೂನ್‌ಗಳನ್ನು ಸನಿಹದಿಂದ ಕಂಡೇ...
Articles

ವೀರ ಮದಕರಿ ನಾಯಕ ಚಿತ್ರದುರ್ಗ ಸಂಸ್ಥಾನದ ಬಗ್ಗೆ “Ask ಮೈಸೂರು” ಯೂಟ್ಯೂಬ್ ಚಾನೆಲ್ ನಲ್ಲಿ ತಿಳಿಯೋಣ ಬನ್ನಿ

. . ಚಿತ್ರದುರ್ಗದ ಕಲ್ಲಿನ ಕೋಟೆ। ಸಿಡಿಲಿಗೂ ಬೆಚ್ಚದ ಉಕ್ಕಿನಕೋಟೆ। ಮದಕರಿ ನಾಯಕರಾಳಿದ ಕೋಟೆ। ವೀರವನಿತೆ ಒನಕೆ ಓಬವ್ವ ಸಾಹಸ ಮೆರೆದ ಕೋಟೆ। . . ತ .ರಾ ಸುಬ್ಬರಾಯರು ಗತವೈಭವವನ್ನ ಬರೆದರು ದುರ್ಗಾಸ್ತಮಾನದಲ್ಲಿ. ಮುರುಘರಾಜೇಂದ್ರರು ಮಠವ ಕಟ್ಟಿದರಿಲ್ಲಿ. ತಾಯಿ ಉಚ್ಚಂಗಿ ಏಕನಾಥೇಶ್ವರಿಯ ಆಶೀರ್ವಾದದಲ್ಲಿ. ಕಲ್ಲುಬಂಡೆ ಗುಡ್ಡೆಗಳ ನಾಡನ್ನು ರಕ್ಷಿಸಿ ವೀರಾವೇಶದಿಂದ ಧರ್ಮದ ಹಾದಿಯಲ್ಲಿ ಚಿತ್ರದುರ್ಗವನ್ನಾಳಿದ ಪಾಳೇಗಾರರ ವಂಶದ ಕುರುಹು ಕಾಣಸಿಗುವುದಿಲ್ಲಿ. ಅಂತಹ ಅಭೇದ್ಯ ಚಿತ್ರದುರ್ಗದ ಸಂಸ್ಥಾನದ ಹದಿನಾರನೆ ಶತಮಾನದ...
error: Content is protected !!