archiveaskmysuru

Articles

ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಬೆಟ್ಟಕ್ಕೆ ರೋಪ್ ವೇ ಅಗತ್ಯವಿಲ್ಲ

1. ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಮಾಡುವ ಪ್ರಸ್ತಾಪ ಶ್ರೀ ರಾಮಕೃಷ್ಣ ಹೆಗಡೆಯವರ ಸರ್ಕಾರವಿದ್ದಾಗಲಿಂದಲೂ ಇದುವರೆಗೆ ಹಲವು ಬಾರಿ ಬಂದಿದ್ದು ಪರಿಸರ ಪ್ರೇಮಿಗಳ,ಪರಿಸರ ತಜ್ಞರ ಮತ್ತು ನಾಗರೀಕರ ತೀವ್ರ ವಿರೋಧದ ಕಾರಣದಿಂದ ಇದು ಕಾರ್ಯಗತವಾಗಿಲ್ಲ. 2 ದಿನಾಂಕ: 21-8-2012 ರಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು, ಮೈಸೂರು ವೃತ್ತ,ಮೈಸೂರು ಇವರು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು, ಬೆಂಗಳೂರು ಇವರಿಗೆ ಪತ್ರ ಬರೆದು ( ಪತ್ರ ಸಂಖ್ಯೆ - ಸಿ 1...
Articles

ಕುಮಾರ ಪರ್ವತ ಚಾರಣಿಗರ ಅನ್ನದಾತ ಗಿರಿಗದ್ದೆ ಮಹಾಲಿಂಗ ಭಟ್ ಇನ್ನಿಲ್ಲ

ಸುಬ್ರಹ್ಮಣ್ಯದ ಕುಮಾರ ಪರ್ವತ ಅಂದಾಕ್ಷಣ ಪಕ್ಕ ನೆನಪಿಗೆ ಬರುವುದು ಎತ್ತರದ ಬೆಟ್ಟ ಮತ್ತು ಮಹಾಲಿಂಗ ಭಟ್ರ ಊಟ ಆತಿಥ್ಯ. ಕುಮಾರ ಪರ್ವತಕ್ಕೆ ಚಾರಣ ಮಾಡುವವರು ಸುಬ್ರಹ್ಮಣ್ಯದಿಂದ ಕಾಲುನಡಿಗೆಯಲ್ಲಿ ದಟ್ಟ ಅಡವಿಯ ನಡುವೆ ಸುಮಾರು 7km ನಡೆದುಕೊಂಡು ಹೋದ್ರೆ ಸಣ್ಣ ಬೆಟ್ಟದ ತಪ್ಪಲಲ್ಲಿ ಒಂದು ಮನೆ ಸಿಗುತ್ತದೆ. ಅದೇ ಗಿರಿಗದ್ದೆಯ ಭಟ್ರ ಮನೆ. ಹೆಚ್ಚಾಗಿ ಕುಮಾರ ಪರ್ವತ ಚಾರಣ ಒಂದು ದಿನದಲ್ಲಿ ಮುಗಿಯುವಂತದ್ದು ಕಷ್ಟ ಸಾಧ್ಯ ಹಾಗಾಗಿ ಚಾರಣಿಗರು ಭಟ್ರ ಮನೆಯಲ್ಲಿ...
Articles

ಕೈನೆಟಿಕ್ ಗ್ರೀನ್ ಎಲೆಕ್ಟ್ರಿಕ್ ಸ್ಕೂಟರ್ ಗಳಲ್ಲಿ ದೊಡ್ಡ ಆಶೆಯವನ್ನೂ ಹೊಂದಿದ್ದೂ, ಯುವಕರಿಗಾಗಿ ವಿನ್ಯಾಸಗೊಳಿಸಲಾದ ಇ-ಸ್ಕೂಟರ್ ಜುಲು ಅನ್ನು ಬಿಡುಗಡೆ ಮಾಡಿದೆ

ಗ್ರೀನ್ ಮೊಬಿಲಿಟಿಯನ್ನು ಮುನ್ನಡೆಸುವ ದೂರದೃಷ್ಟಿಯಿಂದ ರೀಬ್ರಾಂಡಿಂಗ್‌ ಅನಾವರಣಗೊಳಿಸುತ್ತದೆ ಬ್ರಾಂಡ್ ನ ಹೊಸ ದಿಕ್ಕು, 'ಪ್ಲಾನೆಟ್ ಅಟ್ ಅವರ್ ಹಾರ್ಟ್' ಸುಸ್ಥಿರ ಚಲನಶೀಲತೆಯು ಬದ್ಧತೆಯಿಂದ ಚಾಲನೆಗೊಳ್ಳುತ್ತದೆ. ಹೊಸ ಜುಲು ಮೊಟ್ಟಮೊದಲ ಬಾರಿಗೆ "ಬ್ಯಾಟರಿ ಆಸ್ ಎ ಸಬ್‌ಸ್ಕ್ರಿಪ್ಶನ್‌" ಯೋಜನೆಗಳನ್ನು ಮತ್ತು ಆಯಿಲ್-ಕೂಲ್ಡ್ ಇಮ್ಮರ್ಶನ್ ತಂತ್ರಜ್ಞಾನದೊಂದಿಗೆ ವೇಗವಾದ ಚಾರ್ಜಿಂಗ್, ದೀರ್ಘಾವಧಿಯ ಲಿಥಿಯಂ-ಐಯಾನ್ ಬ್ಯಾಟರಿಯನ್ನು ನೀಡಲಿದೆ. ಮೈಸೂರು 19.12.2023: ಭಾರತದ ಪ್ರಮುಖ ಎಲೆಕ್ಟ್ರಿಕ್ ವಾಹನ ತಯಾರಕ ಕಂಪನಿಯಾದ ಕೈನೆಟಿಕ್ ಗ್ರೀನ್ ತನ್ನ ಬಹುನಿರೀಕ್ಷಿತ ಎಲೆಕ್ಟ್ರಿಕ್...
sslc
Latest News

Karnataka SSLC Result 2022 | Direct link to check the result

85.63% pass, direct link to check scores Karnataka SSLC Result 2022: KSEEB Karnataka SSLC or Class 10 final exam result declared. It is available now on: (Direct Link) https://karresults.nic.in/first_sslc_kar2022.asp Karnataka SSLC result 2022: Students who scored high marks 625 marks- 145 students 624 marks- 309 623 marks- 472 622 marks-...
Latest News

ಟ್ವೆಂಟಿ ಒನ್ ಅವರ್ಸ್ ಧನಂಜಯ್ ಕೆರಿಯರ್ ನಲ್ಲೇ ವಿಭಿನ್ನ ಸಿನಿಮಾ.

ಇಲ್ಲಿ ಎಲ್ಲವೂ ಹೊಸತು.. ಹಾಗಾಗಿ ಡಾಲಿ ಧನಂಜಯ್ ಕೂಡ ವಿಭಿನ್ನ ಬಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ಮೊದಲ ಲಾಕ್ ಡೌನ್ ಮುಗಿದ ಆ ಗ್ಯಾಪ್ ನಲ್ಲಿ ಧನಂಜಯ್ ಅವರಿಗೆ ಕಥೆ ಹೇಳಿದಾಗ, ಅವರಿಂದ ಒಪ್ಪಿಗೆ ದೊರೆಯಿತು. ತಕ್ಷಣವೇ ಸಿನಿಮಾ ತಯಾರಿ ನಡೆಸಿದೆವು. ಇದೊಂದು ತನಿಖಾ ರೂಪದ ಕಥೆ. ಬೆಂಗಳೂರಿನಲ್ಲಿ ಕಿಡ್ನಾಪ್ ಆಗುವ ಕೇರಳ ಹುಡುಗಿಯ ಆರೋಪಿಗಳ ಪತ್ತೆಗೆ ಕೇರಳದಲ್ಲಿ ಕಾರ್ಯಾಚರಣೆ ನಡೆಸುವುದು ಕಥೆ. ಧನಂಜಯ್ ಇಲ್ಲಿ ಕಾಪ್ ಆಗಿ ಕಾಣಿಸಿಕೊಂಡಿದ್ದಾರೆ ಎಂದರು ನಿರ್ದೇಶಕರು....
teamkalidasa
Latest News

ಮೈಸೂರು ಯುವಕರ “ಟೀಂ ಕಾಳಿದಾಸ” ಚಿತ್ರದ ಬಿಡುಗಡೆಯ ಮುನ್ನವೇ ಮಂಡ್ಯ ಅಂತರರಾಷ್ಟ್ರೀಯ ಕಿರು ಚಲನಚಿತ್ರೋತ್ಸವದಿಂದ ಪ್ರಶಸ್ತಿಯ ಗರಿ.

ಮೈಸೂರು ಯುವಕರ "ಟೀಂ ಕಾಳಿದಾಸ" ಚಿತ್ರದ ಬಿಡುಗಡೆಯ ಮುನ್ನವೇ ಮಂಡ್ಯ ಅಂತರರಾಷ್ಟ್ರೀಯ ಕಿರು ಚಲನಚಿತ್ರೋತ್ಸವದಿಂದ ಪ್ರಶಸ್ತಿಯ ಗರಿ. ಮೈಸೂರಿನ ಮೂಲದ "ಕಿನೊಕ್ಲೌಡ್ಸ್" ತಂಡ ನಿರ್ಮಿಸಿ, ನಿರ್ದೇಶಿಸಿದ ‘ಟೀಂ ಕಾಳಿದಾಸ’ ಎಂಬ ಕಿರುಚಿತ್ರ ಬಿಡುಗಡೆಗೂ ಮುನ್ನ ಪ್ರಶಸ್ತಿ ಬಾಚಿಕೊಂಡಿದ್ದು, ಏ.೨೪ರಂದು ಡಾ.ರಾಜ್ ಕುಮಾರ್ ಅವರ ಹುಟ್ಟು ಹಬ್ಬದಂದು ಪ್ರಶಸ್ತಿ ಲಭಿಸಿದ್ದರಿಂದ ಈ ಪ್ರಶಸ್ತಿಯನ್ನು ಕಿನೊಕ್ಲೌಡ್ಸ್ ತಂಡ ಡಾ.ರಾಜ್‌ಕುಮಾರ್ ಹಾಗೂ ಡಾ.ಪುನಿತ್ ರಾಜ್‌ಕುಮಾರ್ ಅವರಿಗೆ ಅರ್ಪಿಸಿದೆ. ‘ಟೀಂ ಕಾಳಿದಾಸ’ ಕಿರುಚಿತ್ರ ಕಥೆಯು ಐಟಿ...
Articles

ವೀರ ಮದಕರಿ ನಾಯಕ ಚಿತ್ರದುರ್ಗ ಸಂಸ್ಥಾನದ ಬಗ್ಗೆ “Ask ಮೈಸೂರು” ಯೂಟ್ಯೂಬ್ ಚಾನೆಲ್ ನಲ್ಲಿ ತಿಳಿಯೋಣ ಬನ್ನಿ

. . ಚಿತ್ರದುರ್ಗದ ಕಲ್ಲಿನ ಕೋಟೆ। ಸಿಡಿಲಿಗೂ ಬೆಚ್ಚದ ಉಕ್ಕಿನಕೋಟೆ। ಮದಕರಿ ನಾಯಕರಾಳಿದ ಕೋಟೆ। ವೀರವನಿತೆ ಒನಕೆ ಓಬವ್ವ ಸಾಹಸ ಮೆರೆದ ಕೋಟೆ। . . ತ .ರಾ ಸುಬ್ಬರಾಯರು ಗತವೈಭವವನ್ನ ಬರೆದರು ದುರ್ಗಾಸ್ತಮಾನದಲ್ಲಿ. ಮುರುಘರಾಜೇಂದ್ರರು ಮಠವ ಕಟ್ಟಿದರಿಲ್ಲಿ. ತಾಯಿ ಉಚ್ಚಂಗಿ ಏಕನಾಥೇಶ್ವರಿಯ ಆಶೀರ್ವಾದದಲ್ಲಿ. ಕಲ್ಲುಬಂಡೆ ಗುಡ್ಡೆಗಳ ನಾಡನ್ನು ರಕ್ಷಿಸಿ ವೀರಾವೇಶದಿಂದ ಧರ್ಮದ ಹಾದಿಯಲ್ಲಿ ಚಿತ್ರದುರ್ಗವನ್ನಾಳಿದ ಪಾಳೇಗಾರರ ವಂಶದ ಕುರುಹು ಕಾಣಸಿಗುವುದಿಲ್ಲಿ. ಅಂತಹ ಅಭೇದ್ಯ ಚಿತ್ರದುರ್ಗದ ಸಂಸ್ಥಾನದ ಹದಿನಾರನೆ ಶತಮಾನದ...
Latest News

ಪೋಸ್ಟ್‌ ಕಾರ್ಡ್ ಗಳ ಮಹತ್ವ ಹೆಚ್ಚಿಸುವುದರಲ್ಲಿ‌ ವಿಕಾಸ್ ಕನ್ನಸಂದ್ರ ರವರ ಪಾತ್ರ

"ವಿಕಾಸ್ ಎಸ್ ಕನ್ನಸಂದ್ರ" ಇವರು ಮೂಲತಃ ಕನ್ನಸಂದ್ರ‌ ಗ್ರಾಮ‌ ಚನ್ನಪಟ್ಟಣ ತಾಲ್ಲೂಕಿನವರು. ಇವರು ಅರ್ಥಶಾಸ್ತ್ರ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು. ಪತ್ರಿಕೆಗಳಲ್ಲಿ ಕವನ, ಲೇಖನಗಳನ್ನು ಬರೆಯುವ ಹವ್ಯಾಸವನ್ನು ಹೊಂದಿರುವ ಇವರು ಇತ್ತೀಚೀನ ದಿನಗಳಲ್ಲಿ ಪೋಸ್ಟ್ ಕಾರ್ಡ್ ಗಳ ಬಳಕೆ ಗಣನೀಯವಾಗಿ ಕಡಿಮೆ ಆಗಿರುವುದರಿಂದ ಪೋಸ್ಟ್ ಕಾರ್ಡ್ ಗಳ ಮಹತ್ವ ಹೆಚ್ಚಿಸಲು. ತಾವೇ ಸ್ವತಃ ರಚಿಸಿರುವ ನೂರು ನಿತ್ಯ ನೀತಿಗಳನ್ನು ಪೋಸ್ಟ್‌ ಕಾರ್ಡ್ ಗಳಲ್ಲಿ ಬರೆದು. ನೂರು ಜನರಿಗೆ ರವಾನೆ ಮಾಡಿ....
Latest News

ಅಹಿಂಸೆಯ ಹೋರಾಟಗಾರನ ಶ್ರದ್ದಾಂಜಲಿಯ ದಿವಸ

ಭಾರತ ದೇಶದ ರಕ್ಷ ಣೆಯಲ್ಲಿ ಪ್ರಾಣ ತೆತ್ತು ಹುತಾತ್ಮರಾದ ಜನರೆಷ್ಟೋ ಮಂದಿ ನಮ್ಮಲ್ಲಿದ್ದಾರೆ. ಇವರ ತ್ಯಾಗಕ್ಕೆ ನಾವು ಬೆಲೆ ಕಟ್ಟಲಾಗದು. ಇವರು ಇಡೀ ರಾಷ್ಟ್ರದ ಹೆಮ್ಮೆ. ನಾವು ಇವರಿಗೆ ಎಷ್ಟು ಗೌರವ ಸಲ್ಲಿಸಿದರೂ ಅದು ಕಡಿಮೆಯೇ. ಇಂದು ಗಾಂಧೀಜಿ ಅವರು ನಮ್ಮನಗಲಿದ ದಿನ ಇದರ ಸ್ಮರಣೆಗಾಗಿ "ಹುತಾತ್ಮರ ದಿನ” ಎಂದು ಆಚರಿಸಲಾಗುತ್ತದೆ. ಸ್ವಾತಂತ್ರ್ಯ ಪೂರ್ವದಲ್ಲಿ ಮಾತ್ರವಲ್ಲ, ಸ್ವಾತಂತ್ರ್ಯ ಬಂದ ನಂತರವೂ ಹಲವಾರು ಯೋಧರು ನಮ್ಮ ದೇಶದ ರಕ್ಷ ಣೆಗಾಗಿ ತಮ್ಮ...
Latest News

ಜನವರಿ 26 ರಂದೇ ಗಣರಾಜ್ಯೋತ್ಸವ ಯಾಕೆ?

ಭಾರತ ವಿವಿಧತೆಯಲ್ಲಿ ಏಕತೆಯನ್ನು ಕಂಡಿರುವ ಮಹಾನ್ ದೇಶ. ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಇಲ್ಲಿನ ನೆಲ, ಜಲ ,ಭಾಷೆ ,ಸಂಸ್ಕೃತಿ ,ಇತಿಹಾಸ, ವೈಭವ ಎಲ್ಲವೂ ವಿಭಿನ್ನ ಹಾಗೂ ವಿಶಿಷ್ಟ ಮತ್ತು ವಿಶೇಷ . ನಮ್ಮ ದೇಶವು ಪ್ರಪಂಚದ ಅತಿ ದೊಡ್ಡ ಗಣರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಪ್ರತಿವರ್ಷ ನಾವು ಜನವರಿ 26ರಂದು ಗಣರಾಜ್ಯೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ದೇಶಾದ್ಯಂತ ಆಚರಿಸುತ್ತೇವೆ. ದೇಶದೆಲ್ಲೆಡೆ ಧ್ವಜಾರೋಹಣ ನೆರವೇರಿಸಿ ಅಭಿಮಾನದಿಂದ ಗಣರಾಜ್ಯೋತ್ಸವವನ್ನು ನೆರವೇರಿಸುತ್ತೇನೆ. ಗಣರಾಜ್ಯೋತ್ಸವದ...
1 2 3 10
Page 1 of 10
error: Content is protected !!