archiveaskmysuru

Latest News

ಆರೆಂಜ್ ಸೇವಾ ಸಂಸ್ಥೆ, ಮೈಸೂರು ವತಿಯಿಂದ ಉಚಿತ ಆರೋಗ್ಯ ತಪಾಸಣೆ

ಮೌರ್ಯ ಆಸ್ಪತ್ರೆ ಮೈಸೂರು ಸಹಯೋಗದೊಂದಿಗೆ ಆರೆಂಜ್ ಸೇವಾ ಸಂಸ್ಥೆಯು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಜಿಲ್ಲೆಯ ಚಿಕ್ಕಂಕನಹಳ್ಳಿ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣೆಯನ್ನು ದಿನಾಂಕ ೨೦/೦೩/೨೦೨೧ ರಂದು ಬೆಳಗ್ಗೆ ೧೦ ರಿಂದ ಮಧ್ಯಾಹ್ನ ೩ ರ ತನಕ ನಡೆಸಿದರು.                               ಹಾಗೆ, ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಹೊಲಿಗೆ ತರಬೇತಿ ಪ್ರಮಾಣ...
daily_horoscope
Horoscope

ದಿನ ಭವಿಷ್ಯ 15/03/2021

ರಾಶಿ ಭವಿಷ್ಯ 15/03/2021 ಮೇಷ ರಾಶಿ ಈ ವಾರ ನೀವು ಹೆಚ್ಚಿನ ತಾಳ್ಮೆ ಇಲ್ಲಿರುವುದು ಅಗತ್ಯ ಈ ವಾರ ಆರೋಗ್ಯ ಕಾಳಜಿ ಹೆಚ್ಚಿನ ರೀತಿಯಲ್ಲಿ ಮಾಡಬೇಕಾಗುತ್ತದೆ. ಭಾರತದಲ್ಲಿ ಉತ್ತಮ ರೀತಿ ಲಾಭ ಮಾಡಿಕೊಡುತ್ತದೆ ಶುಭ ಸಂಖ್ಯೆ. 5 9686487402 ವೃಷಭ ರಾಶಿ ಈ ವಾರ ನೀವು ಎಲ್ಲಾ ಕ್ಷೇತ್ರದಲ್ಲಿ ಅವಸರ ಮಾಡುವುದು ಬೇಡವೇ ಬೇಡ ಸಾಧ್ಯವಾದಷ್ಟು ತಿಳಿವಳಿಕೆ ಹೆಚ್ಚಿನ ಆದ್ಯತೆ ನೀಡಿರಿ ಈ ವಾರ ಹಳೆಯ ಸ್ನೇಹಿತರನ್ನು ಮತ್ತು ಬಾಲ್ಯದ...
gastric_askmysuru
Health

ಗ್ಯಾಸ್ಟ್ರಿಕ್ – ಇದಕ್ಕೆ ಅದ್ಭುತವಾದ ಪರಿಹಾರ ಇಲ್ಲಿದೆ

Wonderful remedy for Gastric – The most annoying problem for everyone. ಶುಂಠಿ 100 ಗ್ರಾಂ ಜೀರಿಗೆ 100 ಗ್ರಾಂ ತ್ರಿಪಲ 100 ಗ್ರಾಂ ಓಮಕಾಳು 100 ಗ್ರಾಂ ಬೆಲ್ಲ 350 ಗ್ರಾಮ ಶುದ್ಧವಾದ ಜೇನುತುಪ್ಪ 150 ಗ್ರಾಂ ಬಡೆಸೋಪು 100 ಗ್ರಾಂ ವಿಧಾನ;- ಎಲ್ಲಾ ವಸ್ತುಗಳನ್ನು ಸೇರಿಸಿ ಕುಟ್ಟಿ ಪುಡಿ ಮಾಡಿಕೊಳ್ಳಿ. ಬೆಳಿಗ್ಗೆ ಒಂದು ಸ್ಪೂನ್ ರಾತ್ರಿ ಒಂದು ಸ್ಪೂನ್ ಊಟಕ್ಕೆ ಅರ್ಧ ಗಂಟೆ ಮುಂಚೆ...
deepavali
ArticlesLatest News

ದೀಪಾವಳಿ ಹಬ್ಬದ ವಿಶೇಷತೆ, ಅಭ್ಯಂಜನ, ಚಂದ್ರನ ಪ್ರಭಾವ, ಅಮಾವಾಸ್ಯೆ ಲಕ್ಷ್ಮಿ ಪೂಜೆ ಹಾಗೂ ವೈಜ್ಞಾನಿಕ ಕಾರಣ..!

ಆಶ್ವಯುಜ ಮಾಸದ ಕೃಷ್ಣ ಚತುರ್ದಶಿ ಅಂದರೆ ನರಕ ಚತುರ್ದಶಿ ಇಂದ ಮೊದಲಾಗಿ ಕಾರ್ತಿಕ ಶುಕ್ಲ ಪಾಡ್ಯಮಿ ಅರ್ಥಾತ್ ಬಲಿ ಪಾಡ್ಯಮಿ ವರೆಗೆ ದೀಪಾವಳಿಯನ್ನು ಆಚರಿಸುತ್ತೇವೆ. ಅಂಡೆಯಲ್ಲಿ ನೀರು ತುಂಬಿಟ್ಟು , ಅಭ್ಯಂಜನ ಮಾಡುವುದರ ನಿಲುವೇನು? ಚತುರ್ದಶಿ ಅಂದೇ ಎಣ್ಣೆ ಸ್ನಾನವೇಕೆ? ದೀಪಗಳನ್ನು ಹಚ್ಚುವುದರ ಪ್ರತೀಕವೇನು? ಆರೋಗ್ಯಕ್ಕೆ ಚಂದ್ರನ ಪ್ರಭಾವವೇನು? ಅಮಾವಾಸ್ಯೆಯ ಆಚರಣೆ? ದೇಶದ ವಿವಿಧ ಭಾಗಗಳಲ್ಲಿ ದೀಪಾವಳಿಯನ್ನು ಯಾವ ಕಾರಣಗಳಿಂದ ಆಚರಿಸುತ್ತಾರೆ? ಲಕ್ಷ್ಮೀದೇವಿಯು ಉದ್ಭವಿಸಿದ ದಿನ | ಧನ್ವಂತ್ರಿಯ ಜನ್ಮದಿನ...
1 8 9 10
Page 10 of 10