archivecovid19

Latest News

ಮೈಸೂರು ಜಿಲ್ಲೆಯಲ್ಲಿ ಲಾಕ್ ಡೌನ್ ಯಥಾಸ್ಥಿತಿ ಮುಂದುವರಿಕೆ

ಮೈಸೂರು ಜಿಲ್ಲೆಯಲ್ಲಿ ಶೇ.10ಕ್ಕಿಂತ ಹೆಚ್ಚು ಪಾಸಿಟಿವಿಟಿ ದರವಿದ್ದು ಜಿಲ್ಲೆಯಲ್ಲಿ ಯಥಾಸ್ಥಿತಿ ನಿರ್ಬಂಧ ಮುಂದುವರೆಯಲಿದೆ. ಸೋಮವಾರದಿಂದಲೇ 16 ಜಿಲ್ಲೆಗಳಲ್ಲಿ ಸರ್ಕಾರಿ ಬಸ್ ಓಡಾಟ ಆರಂಭ, ಎಲ್ಲಾ ಅಂಗಡಿ ಓಪನ್. ಎಸಿ ಬಳಸದೇ ಹೋಟೆಲ್‌, ಬಸ್, ಮೆಟ್ರೋಗಳಲ್ಲಿ ಶೇ.50ರಷ್ಟು ಪ್ರಯಾಣಿಕರಿಗೆ ಅವಕಾಶ, ಜಿಮ್‌ಗಳಲ್ಲಿ ಶೇ.50ರಷ್ಟು ಅನುಮತಿ, ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ, ವೀಕ್ಷಕರಿಲ್ಲದೇ ಹೊರಾಂಗಣ ಕ್ರೀಡೆಗೆ ಅನುಮತಿ ನೀಡಲಾಗಿದೆ. ಬೆಳಗ್ಗೆಯಿಂದ ಸಂಜೆ 5ರವರೆಗೆ ಎಲ್ಲ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ನೀಡಲಾಗಿದೆ. ಉತ್ತರ ಕನ್ನಡ,...
foodkit
Latest News

ಇಂದು ನಂಜನಗೂಡಿನಲ್ಲಿ ಆಶಾ ಕಾರ್ಯಕರ್ತೆಯರಿಗೆ ಆಹಾರ ಕಿಟ್ ವಿತರಣೆ

ನಂಜನಗೂಡು ತಾಲೂಕಿನ 320 ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷರಾದ ಕುರುಬೂರು ಶಾಂತಕುಮಾರ್ ರವರ ನೇತೃತ್ವದಲ್ಲಿ ಇಂದು ನಂಜನಗೂಡಿನ ತಾಲೂಕು ಆರೋಗ್ಯ ಇಲಾಖೆಯಲ್ಲಿ ಗ್ರಾಮೀಣ ಕೊರೋನ ಸೇವಾ ಪಡೆ ವತಿಯಿಂದ ಅಕ್ಷಯಪಾತ್ರ ಫೌಂಡೇಶನ್ ಸಹಯೋಗದಲ್ಲಿ ಆರೋಗ್ಯಾಧಿಕಾರಿ ಈಶ್ವರ್ ಸಮ್ಮುಖದಲ್ಲಿ ಆಶಾ ಕಾರ್ಯಕರ್ತೆಯರಿಗೆ ಆಹಾರ ಕಿಟ್ ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕಬ್ಬು ಬೆಳೆಗಾರರ ಸಂಘದ ತಾಲೂಕು ಅಧ್ಯಕ್ಷ ಹಾಡ್ಯ ರವಿ, ಮುದ್ದಹಳ್ಳಿ ಚಿಕ್ಕಸ್ವಾಮಿ, ಅಂಬಳೆ ಮಂಜುನಾಥ್, ಮಹಾದೇವಸ್ವಾಮಿ, ಶಿವರಾಜು,...
1 2 3 4 5 6 7
Page 4 of 7
error: Content is protected !!