archivecovid19

mcc, askmysuru
Covid-19

ಕೋವಿಡ್-೧೯ ಸೋಂಕಿನ ೨ನೇ ಅಲೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ, ಮೈಸೂರು ಮಹಾನಗರ ಪಾಲಿಕೆಯಿಂದ ಕೈಗೊಂಡಿರುವ ಕ್ರಮಗಳು.

ಕೋವಿಡ್-೧೯ ಸೋಂಕಿನ ೨ನೇ ಅಲೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ, ಮೈಸೂರು ಮಹಾನಗರ ಪಾಲಿಕೆಯಿಂದ ಕೈಗೊಂಡಿರುವ ಕ್ರಮಗಳ ಕುರಿತು ಸಮಗ್ರ ವರದಿ. ವಿವಿಧ ತಂಡಗಳ ರಚನೆ ಮುಕ್ತಿಧಾಮಗಳ ಮಾಹಿತಿ ವಾರ್ಡ್ ಮಟ್ಟದ ಸಮಿತಿ ಸದಸ್ಯರ ವಿವರ ದಾನಿಗಳ ವಿವರ ಪ್ರಾಯೋಜಕರ ಹಾಗೂ ವಿತರಣೆಯ ವಿವರ ಕೋವಿಡ್ ಮಿತ್ರ ಸೆಂಟರ್ ವಿವರಗಳು ಹಾಗೂ ಬೇಕಾಗಿರುವ ಉಪಕರಣಗಳು ಮತ್ತು ಔಷಧಿಗಳ ವಿವರಗಳು. Follow Ask Mysuru for regular updates....
Latest News

ರಾತ್ರಿ ಮಲಗಿದವರು ಮುಂಜಾನೆ ಮೇಲೇಳಲಿಲ್ಲ

ಬಾಳಿ ಬದುಕಬೇಕಿದ್ದವರು ಬದುಕಿನ ಪಯಣಕ್ಕೆ ತಿಲಾಂಜಲಿ ಇಟ್ಟು ನಿರ್ಗಮನಕ್ಕೆ ಮನ ಮಾಡಿಯಾಗಿತ್ತು. ಬಾರದಾ ಲೋಕಕ್ಕೆ ಹೋಗಿಬಿಡುವ ನಿರ್ಣಯ ಕೈಗೊಂಡಾಗಿತ್ತು. ರಾತ್ರಿ ಮಲಗಿದವರು ಮುಂಜಾನೆ ಮೇಲೇಳಲಿಲ್ಲ. ೦೨/೦೬/೨೦೨೧ ಹೆಚ್.ಮೂಕಹಳ್ಳಿಗೆ ಅತ್ಯಂತ ಕರಾಳ, ಕರುಳನೇ ಹಿಂಡಿದ ದುರ್ದಿನ. ಕೊರೋನಾ ಸೋಂಕಿತರಿಗೆ ದೈರ್ಯ ತುಂಬಿ ಅವರೊಡನೆ ಮಾನವೀಯತೆಯಿಂದ ವರ್ತಿಸಿ. ವಾಸಿಯಾಗುವ ಸಾಮಾನ್ಯ ಸೋಂಕು ಇದು ಎಂದು ತಿಳಿಯಪಡಿಸಿ. ತಿರಸ್ಕಾರ, ಅಪಹಾಸ್ಯ, ನೋಡುವ ದೃಷ್ಟಿಕೋನ ಬದಲಾಗದಿರಲಿ. ಮನದ ತಪ್ಪುಗ್ರಹಿಕೆಯ ಫಲವಾಗಿ ಗ್ರಾಮದ ಒಂದೇ ಕುಟುಂಬದ ನಾಲ್ಕು...
Latest News

ಸಿನಿಮಾ ರಂಗದ 3000 ಕಾರ್ಮಿಕ ಕುಟುಂಬದ ನೆರವಿಗೆ ನಿಂತ ರಾಕಿಂಗ್ ಸ್ಟಾರ್ ಯಶ್!

ಕನ್ನಡ ಚಿತ್ರರಂಗದ ೩೦೦೦ ಕ್ಕೂ ಹೆಚ್ಚು ಸಿನಿಮಾ ಕಲಾವಿದರು, ತಂತ್ರಜ್ಞರು, ಕಾರ್ಮಿಕರ ಅಧಿಕೃತ ಖಾತೆಗಳಿಗೆ ರಾಕಿಂಗ್ ಸ್ಟಾರ್ ರವರು ತಲಾ ೫೦೦೦ ರೂಪಾಯಿಗಳ ನೆರವು ನೀಡುವುದಾಗಿ ಹೇಳಿದ್ದಾರೆ. ಈ ಬಗ್ಗೆ ಈಗಾಗಲೇ ಒಕ್ಕೂಟದ ಅಧ್ಯಕ್ಷರಾದ ಸಾ. ರಾ. ಗೋವಿಂದು ಮತ್ತು ಪ್ರಧಾನ ಕಾರ್ಯದರ್ಶಿಗಳಾದ ರವೀಂದ್ರನಾಥ್ ರವರ ಬಳಿ ಚರ್ಚಿಸಿದ್ದಾರೆ....
1 4 5 6 7
Page 6 of 7
error: Content is protected !!