archiveindianfestival

makara sankranti
Latest News

ಮಕರ ಸಂಕ್ರಾಂತಿಯ ಆಚರಣೆ ಹಾಗೂ ವೈಜ್ಞಾನಿಕ ವಿಶೇಷತೆಗಳು

ಸಂಕ್ರಾಂತಿಯು ಹೊಸತನದ ಪ್ರತೀಕ. ಧಾರ್ಮಿಕ ಹಾಗೂ ಆಧ್ಯಾತ್ಮಿಕವಾಗಿ, ಸೂರ್ಯನು ಮಕರ ರಾಶಿಗೆ ಪ್ರವೇಶಿಸುವ ದಿನವಾಗಿದ್ದು, ಉತ್ತರಾಯಣ ಪುಣ್ಯಕಾಲ ಪ್ರಾರಂಭವಾಗುವ ಸಲುವಾಗಿ ಸಂಭ್ರಮ ಸಡಗರದಿಂದ ಮಕರ ಸಂಕ್ರಾಂತಿಯನ್ನು ಆಚರಿಸುತ್ತೇವೆ. ಸಂಕ್ರಾಂತಿಯ ದಿನ ಬೆಳಗ್ಗೆ ಕರಿ ಎಳ್ಳನ್ನು ಪುಡಿ ಮಾಡಿ ಮೈಗೆ ಹಚ್ಚಿ ಸ್ನಾನ ಮಾಡಿ, ಸೂರ್ಯ ದೇವನಿಗೆ ಪೂಜೆ ಮಾಡುತ್ತೇವೆ. ಕರಿ ಎಳ್ಳು, ಕುಂಬಳಕಾಯಿಯನ್ನು ದಾನವಾಗಿ ನೀಡಿ ಎಲ್ಲರ ಮನೆಗೆ ಎಳ್ಳು, ಬೆಲ್ಲ ಹಾಗೂ ಕಬ್ಬನ್ನು ಹಂಚುತ್ತೇವೆ. ಶನಿ ದೋಷ ನಿವಾರಣೆಗೆಂದು...
deepavali
ArticlesLatest News

ದೀಪಾವಳಿ ಹಬ್ಬದ ವಿಶೇಷತೆ, ಅಭ್ಯಂಜನ, ಚಂದ್ರನ ಪ್ರಭಾವ, ಅಮಾವಾಸ್ಯೆ ಲಕ್ಷ್ಮಿ ಪೂಜೆ ಹಾಗೂ ವೈಜ್ಞಾನಿಕ ಕಾರಣ..!

ಆಶ್ವಯುಜ ಮಾಸದ ಕೃಷ್ಣ ಚತುರ್ದಶಿ ಅಂದರೆ ನರಕ ಚತುರ್ದಶಿ ಇಂದ ಮೊದಲಾಗಿ ಕಾರ್ತಿಕ ಶುಕ್ಲ ಪಾಡ್ಯಮಿ ಅರ್ಥಾತ್ ಬಲಿ ಪಾಡ್ಯಮಿ ವರೆಗೆ ದೀಪಾವಳಿಯನ್ನು ಆಚರಿಸುತ್ತೇವೆ. ಅಂಡೆಯಲ್ಲಿ ನೀರು ತುಂಬಿಟ್ಟು , ಅಭ್ಯಂಜನ ಮಾಡುವುದರ ನಿಲುವೇನು? ಚತುರ್ದಶಿ ಅಂದೇ ಎಣ್ಣೆ ಸ್ನಾನವೇಕೆ? ದೀಪಗಳನ್ನು ಹಚ್ಚುವುದರ ಪ್ರತೀಕವೇನು? ಆರೋಗ್ಯಕ್ಕೆ ಚಂದ್ರನ ಪ್ರಭಾವವೇನು? ಅಮಾವಾಸ್ಯೆಯ ಆಚರಣೆ? ದೇಶದ ವಿವಿಧ ಭಾಗಗಳಲ್ಲಿ ದೀಪಾವಳಿಯನ್ನು ಯಾವ ಕಾರಣಗಳಿಂದ ಆಚರಿಸುತ್ತಾರೆ? ಲಕ್ಷ್ಮೀದೇವಿಯು ಉದ್ಭವಿಸಿದ ದಿನ | ಧನ್ವಂತ್ರಿಯ ಜನ್ಮದಿನ...
error: Content is protected !!