ಕೊರೊನಾ ಎರಡನೇ ಅಲೆಯಿಂದ ಹಲವಾರು ಜನರು ತತ್ತರಿಸುತ್ತಿರುವ ಸಂದರ್ಭದಲ್ಲಿ ಸಾವಿರಾರು ಜನ ತಮ್ಮ ಕುಟುಂಬಸ್ಥರು ತನ್ನವರನ್ನು ಕಳೆದುಕೊಂಡಿದ್ದಾರೆ. ಅನೇಕ ಸಂಘ ಸಂಸ್ಥೆಗಳು ಸೆಲೆಬ್ರಿಟಿಗಳು ಜನರ ಸೇವೆ ಮಾಡಲು ಮುಂದೆ ಬಂದಿರುವುದು ನಿಜಕ್ಕೂ ಶ್ಲಾಘನೀಯ. ಸ್ಯಾಂಡಲ್ವುಡ್ ಕಲಾವಿದರಾದ ನಟ ಭುವನ್ ಪೊನ್ನಣ್ಣ ಹಾಗೂ ನಟಿ ಹರ್ಷಿಕಾ ಪೂಣಚ್ಚ ನಾಡಿನ ಜನತೆಗೆ ಸಹಾಯ ಹಸ್ತ ಚಾಚಿದ್ದಾರೆ. ಕೊರೊನಾ ವಾರಿಯರ್ ಗಳಾಗಿ 'ಭುವನಂ ಕೋವಿಡ್ ಹೆಲ್ಪ್ 24/7' ಎಂಬ ಗ್ರೂಪ್ಸ್ ನ ಮುಖಾಂತರ ಸೋಂಕಿತರಿಗೆ...
ಸಂಕ್ರಾಂತಿಯು ಹೊಸತನದ ಪ್ರತೀಕ. ಧಾರ್ಮಿಕ ಹಾಗೂ ಆಧ್ಯಾತ್ಮಿಕವಾಗಿ, ಸೂರ್ಯನು ಮಕರ ರಾಶಿಗೆ ಪ್ರವೇಶಿಸುವ ದಿನವಾಗಿದ್ದು, ಉತ್ತರಾಯಣ ಪುಣ್ಯಕಾಲ ಪ್ರಾರಂಭವಾಗುವ ಸಲುವಾಗಿ ಸಂಭ್ರಮ ಸಡಗರದಿಂದ ಮಕರ ಸಂಕ್ರಾಂತಿಯನ್ನು ಆಚರಿಸುತ್ತೇವೆ. ಸಂಕ್ರಾಂತಿಯ ದಿನ ಬೆಳಗ್ಗೆ ಕರಿ ಎಳ್ಳನ್ನು ಪುಡಿ ಮಾಡಿ ಮೈಗೆ ಹಚ್ಚಿ ಸ್ನಾನ ಮಾಡಿ, ಸೂರ್ಯ ದೇವನಿಗೆ ಪೂಜೆ ಮಾಡುತ್ತೇವೆ. ಕರಿ ಎಳ್ಳು, ಕುಂಬಳಕಾಯಿಯನ್ನು ದಾನವಾಗಿ ನೀಡಿ ಎಲ್ಲರ ಮನೆಗೆ ಎಳ್ಳು, ಬೆಲ್ಲ ಹಾಗೂ ಕಬ್ಬನ್ನು ಹಂಚುತ್ತೇವೆ. ಶನಿ ದೋಷ ನಿವಾರಣೆಗೆಂದು...