archivekarnataka

Articles

ನಾವೂ ಬದುಕುವ ನಮ್ಮೊಡನೆ ನಮಗಾಸರೆಯಾಗಿಹ ಪರಿಸರವನ್ನೂ ಉಳಿಸಿಕೊಳ್ಳಲು ಸಂಕಲ್ಪ ಮಾಡುವ

ಬೆಳೆಯಿರಿ ಗಿಡ,ಮರ ಅಳಿಯದಿರಲಿ ಪರಿಸರ, ಉಸಿರ ನೀಡಿ ಸರ್ವರ ಬದುಕನ್ನೂ ಸುಂದರಗೊಳಿಸಲಿ ಪರಿಸರ. ನಾವಿಂದು ೪ ಜಿ ಯುಗದಲ್ಲಿದ್ದೇವೆ.ಪಟ್ಟಣದಲ್ಲೇ ವಾಸ, ಕಾಂಕ್ರೀಟ್ ಕಾಡು, ಮಮತೆ ಪ್ರೀತಿ, ವಾತ್ಸಲ್ಯಗಳಿಗೂ ಬರ. ಕೂಡು ಕುಟುಂಬವಿಲ್ಲ, ಕುಳಿತು ಉಣ್ಣುವ ವ್ಯವಧಾನವಿಲ್ಲ, ಎಲ್ಲವೂ ಅಯೋಮಯ. ಮಳೆಗಾಲ, ಬೇಸಿಗೆ, ಚಳಿಗಾಲವೆಂಬ ಪರಿವೆಯೂ ಅರಿವಿಗೆ ಬಾರದಾಗಿದೆ. ಮಾನವ ಜೀವಸಂಕುಲ ಇಂದು ವಿವೇಚನಾ ಶೂನ್ಯನಾಗಿ ಪ್ರಕೃತಿ ನೀಡಿರುವ ಸ್ವಾಭಾವಿಕ ಸಂಪತ್ತನ್ನು ಎಗ್ಗಿಲ್ಲದೆ ವಿನಾಶಗೊಳಿಸುತ್ತಿದ್ದಾನೆ. ಇದರ ಧೂರ್ತಫಲವೇ ಮಣ್ಣಿನ ಸವಕಳಿ, ನೆರೆಹಾವಳಿ,...
harshika bhuvan
Latest News

ಜನಸೇವೆಯಲ್ಲಿ ಭುವನ್-ಹರ್ಷಿಕಾ ಜೋಡಿ

ಕೊರೊನಾ ಎರಡನೇ ಅಲೆಯಿಂದ ಹಲವಾರು ಜನರು ತತ್ತರಿಸುತ್ತಿರುವ ಸಂದರ್ಭದಲ್ಲಿ ಸಾವಿರಾರು ಜನ ತಮ್ಮ ಕುಟುಂಬಸ್ಥರು ತನ್ನವರನ್ನು ಕಳೆದುಕೊಂಡಿದ್ದಾರೆ. ಅನೇಕ ಸಂಘ ಸಂಸ್ಥೆಗಳು ಸೆಲೆಬ್ರಿಟಿಗಳು ಜನರ ಸೇವೆ ಮಾಡಲು ಮುಂದೆ ಬಂದಿರುವುದು ನಿಜಕ್ಕೂ ಶ್ಲಾಘನೀಯ. ಸ್ಯಾಂಡಲ್‍ವುಡ್ ಕಲಾವಿದರಾದ ನಟ ಭುವನ್‌ ಪೊನ್ನಣ್ಣ ಹಾಗೂ ನಟಿ ಹರ್ಷಿಕಾ ಪೂಣಚ್ಚ ನಾಡಿನ ಜನತೆಗೆ ಸಹಾಯ ಹಸ್ತ ಚಾಚಿದ್ದಾರೆ. ಕೊರೊನಾ ವಾರಿಯರ್‌ ಗಳಾಗಿ 'ಭುವನಂ ಕೋವಿಡ್ ಹೆಲ್ಪ್‌ 24/7' ಎಂಬ ಗ್ರೂಪ್ಸ್ ನ ಮುಖಾಂತರ ಸೋಂಕಿತರಿಗೆ...
makara sankranti
Latest News

ಮಕರ ಸಂಕ್ರಾಂತಿಯ ಆಚರಣೆ ಹಾಗೂ ವೈಜ್ಞಾನಿಕ ವಿಶೇಷತೆಗಳು

ಸಂಕ್ರಾಂತಿಯು ಹೊಸತನದ ಪ್ರತೀಕ. ಧಾರ್ಮಿಕ ಹಾಗೂ ಆಧ್ಯಾತ್ಮಿಕವಾಗಿ, ಸೂರ್ಯನು ಮಕರ ರಾಶಿಗೆ ಪ್ರವೇಶಿಸುವ ದಿನವಾಗಿದ್ದು, ಉತ್ತರಾಯಣ ಪುಣ್ಯಕಾಲ ಪ್ರಾರಂಭವಾಗುವ ಸಲುವಾಗಿ ಸಂಭ್ರಮ ಸಡಗರದಿಂದ ಮಕರ ಸಂಕ್ರಾಂತಿಯನ್ನು ಆಚರಿಸುತ್ತೇವೆ. ಸಂಕ್ರಾಂತಿಯ ದಿನ ಬೆಳಗ್ಗೆ ಕರಿ ಎಳ್ಳನ್ನು ಪುಡಿ ಮಾಡಿ ಮೈಗೆ ಹಚ್ಚಿ ಸ್ನಾನ ಮಾಡಿ, ಸೂರ್ಯ ದೇವನಿಗೆ ಪೂಜೆ ಮಾಡುತ್ತೇವೆ. ಕರಿ ಎಳ್ಳು, ಕುಂಬಳಕಾಯಿಯನ್ನು ದಾನವಾಗಿ ನೀಡಿ ಎಲ್ಲರ ಮನೆಗೆ ಎಳ್ಳು, ಬೆಲ್ಲ ಹಾಗೂ ಕಬ್ಬನ್ನು ಹಂಚುತ್ತೇವೆ. ಶನಿ ದೋಷ ನಿವಾರಣೆಗೆಂದು...
1 4 5 6
Page 6 of 6
error: Content is protected !!