archivemysuru

Articles

ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಬೆಟ್ಟಕ್ಕೆ ರೋಪ್ ವೇ ಅಗತ್ಯವಿಲ್ಲ

1. ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಮಾಡುವ ಪ್ರಸ್ತಾಪ ಶ್ರೀ ರಾಮಕೃಷ್ಣ ಹೆಗಡೆಯವರ ಸರ್ಕಾರವಿದ್ದಾಗಲಿಂದಲೂ ಇದುವರೆಗೆ ಹಲವು ಬಾರಿ ಬಂದಿದ್ದು ಪರಿಸರ ಪ್ರೇಮಿಗಳ,ಪರಿಸರ ತಜ್ಞರ ಮತ್ತು ನಾಗರೀಕರ ತೀವ್ರ ವಿರೋಧದ ಕಾರಣದಿಂದ ಇದು ಕಾರ್ಯಗತವಾಗಿಲ್ಲ. 2 ದಿನಾಂಕ: 21-8-2012 ರಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು, ಮೈಸೂರು ವೃತ್ತ,ಮೈಸೂರು ಇವರು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು, ಬೆಂಗಳೂರು ಇವರಿಗೆ ಪತ್ರ ಬರೆದು ( ಪತ್ರ ಸಂಖ್ಯೆ - ಸಿ 1...
Articles

ಸಾರ್ವಜನಿಕರಿಗೆ ಅರಮನೆ ಪ್ರವೇಶ ನಿಷಿದ್ದ….

ನಾಡಹಬ್ಬ ದಸರಾಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಅರಮನೆಯಲ್ಲಿ ದಸರಾ ಆಚರಣೆಗೆ ಹಾಗೂ ಖಾಸಗಿ ದರ್ಬಾರಿಗೆ ಸಿದ್ಧತೆ ಪ್ರಾರಂಭವಾಗಿದ್ದು, ನಾಳೆ ಅಕ್ಟೋಬರ್ 9 ಸಿಂಹಾಸನ ಜೋಡಣೆ ಪ್ರಕ್ರಿಯೆ ನಡೆಯುತ್ತದೆ ಅಕ್ಟೋಬರ್ 15 ರಿಂದ ಖಾಸಗಿ ದರ್ಬಾರ್ ನಡೆಯಲಿದೆ. ದಸರಾ ಮುಗಿದ ನಂತರ ಸಿಂಹಾಸನದ ಭಾಗಗಳನ್ನು ಬೇರ್ಪಡಿಸಿ ತದನಂತರ ಅದನ್ನು ಅರಮನೆಯ ನೆಲಮಾಳಿಗೆಯ ಸ್ಟ್ರಾಂಗ್ ರೂಮ್ನಲ್ಲಿ ಇಡುತ್ತಾರೆ. ಮತ್ತೆ ನವರಾತ್ರಿ ಸಮೀಪಿಸುತ್ತಿರುವಾಗ ಈ ಸಿಂಹಾಸನದ ಸಿದ್ಧ ಹಸ್ತರು. ನಾಳೆ ಸ್ಟ್ರಾಂಗ್ ರೂಮ್ ನಿಂದ...
Covid-19

Update on covid cases spike in Karnataka

Covid cases spike in Karnataka over 25k. To be more precise discharge number for today is 2363, new cases reported for 13th January 2022 is 25005. However total active cases 115733, with this new covid death 8, and total positive cases 3124524. While the positive rate of Karnataka for the...
vivekananda
History

ಸ್ವಾಮಿ ವಿವೇಕಾನಂದರ ಮೈಸೂರಿನ ನಂಟು

ವಿಶ್ವರತ್ನ, ಆಧ್ಯಾತ್ಮಿಕ ಜಗದ್ಗುರು, ಭಾರತದ ಹೆಮ್ಮೆಯ ಪುತ್ರ, ಶಾಂತಿ ಸೌಹಾರ್ದತೆ ಸರಳತೆಯ ಪ್ರತಿರೂಪ, ಯುವಕರ ಕಣ್ಮಣಿ, "ಸ್ವಾಮೀ ವಿವೇಕಾನಂದ" ರವರ ಜಯಂತೋತ್ಸವದ ಶುಭಾಶಯಗಳು... ಸ್ವಾಮೀ ವಿವೇಕಾನಂದರವರು ಮೈಸೂರು ಸಂಸ್ಥಾನದ ಅಂದಿನ ದಿವಾನರಾಗಿದ್ದ ಶ್ರೀ ಶೇಷಾದ್ರಿ ಅಯ್ಯರ್ ರವರ ಆಹ್ವಾನದ ಮೇರೇಗೆ ಮೈಸೂರು ಅರಮನೆಗೇ ಭೇಟಿನೀಡಿದರು. ಅವರನ್ನು ಅಂದಿನ ಮೈಸೂರು ಮಹಾರಾಜರಾದ ಶ್ರೀಮನ್ ಮಹಾರಾಜ "ಶ್ರೀ ಹತ್ತನೇ ಚಾಮರಾಜೇಂದ್ರ ಒಡೆಯರ್" ರವರು ಆದರದಿಂದ ಸ್ವಾಗತಿಸಿದರು. ಸ್ವಾಮೀಜಿಗಳ ದಾರ್ಶನಿಕತ್ವಕ್ಕೆ ಮತ್ತು ಬುದ್ಧಿವಂತಿಕೇಗೆ ಬೆರಗಾಗಿ...
chamundeshwari
History

ಜಗದೊಡತಿ ಚಾಮಾಯಿ – ನಾಡ ದೇವತೆ ಚಾಮುಂಡಿ

ಕನ್ನಡಿಗರ ಹಿರಿ ದೈವವಾಗಿ, ಮೈಸೂರು ಸಂಸ್ಥಾನದ ಕುಲ ದೇವತೆಯಾದ ಈ ಮಹಾ ತಾಯಿಯ ಚಾರಿತ್ಯ ಅಮೋಘ, ಅದ್ಬುತ ಮತ್ತು ಪರಮ ಪುಣ್ಯದಾಯಕ. ಲೋಕ ಕಂಟಕನಾದ ಮಹಿಷಾಸುರ ಋಷಿ, ಮುನಿಗಳಿಗೆ, ಮಾನವರಾದಿಯಾಗಿ ದೇವನು ದೇವತೆಗಳಿಗೂ ಕಂಟಕನಾಗಿ ಮೂರು ಲೋಕಗಳನ್ನು ತನ್ನ ಮುಷ್ಟಿಯಲ್ಲಿ ಹಿಡಿದು ಮಹಿಷೂರು ಎಂಬ ಪಟ್ಟಣದಿಂದ ಎಲ್ಲವನ್ನು ನಿಯಂತ್ರಿಸುತ್ತಿದಾಗ, ಋಷಿ, ಮುನಿಗಳಾದಿಯಾಗಿ ಜಗನ್ಮಾತೆಯ ಆಶ್ರಯ ಪಡೆಯಲು ಪ್ರಾರ್ಥಿಸಿದವರಾಗಿ, ಜಗತ್ಜನನಿ ತನ್ನ ಸರ್ವ ಶಕ್ತಿಗಳನ್ನು ಒಗ್ಗೂಡಿಸಿ ಚೆಂಡಿ ಚಾಮುಂಡಿಯಾಗಿ ಚಂಡ ಮುಂಡರಾದಿಯಾಗಿ...
1 2 3
Page 1 of 3
error: Content is protected !!