ಶಿವಾಜಿ ಮಹಾರಾಜರನ್ನು ನಾವು ಕನ್ನಡಿಗರು ಗೌರವಿಸುತ್ತೀವಿ, ಆರಾಧಿಸುತ್ತೀವಿ ಅಂದ್ರೆ ಅದು ನನ್ನ ಕನ್ನಡ ಸಂಸ್ಕೃತಿ ಕಲಿಸಿ ಕೊಟ್ಟ ಸಂಸ್ಕಾರದ ಫಲ. ಆದರೆ ಪಕ್ಕದ ಶಿವಾಜಿ ಮಹಾರಾಜರನ್ನು ಗೌರವಿಸುವ ಆತುರದಲ್ಲಿ ನಮ್ಮ ಕೃಷ್ಣರಾಜರನ್ನೇ ನಾವು ಮರೆತೆವು. ನಾವು ನಮ್ಮ ಮುಂದಿನ ಪೀಳಿಗೆಗೆ ಇಂತ ಒಬ್ಬ ದೊರೆ ಇದ್ದರು, ಅವರ ನೆರಳಿನಲ್ಲಿ ನಾವು ಎಂದೆಂದಿಗೂ ಜೀವಿಸುತ್ತ ಇರುತ್ತೀವಿ ಎಂಬ ಸತ್ಯ ಪರಿಚಯ ಮಾಡಿಕೊಟ್ಟರೆ ಮಾತ್ರವೇ ನಮ್ಮ ಪರಂಪರೆ, ಇತಿಹಾಸ ಮತ್ತು ಕನ್ನಡ ಅಸ್ಮಿತೆಯನ್ನು...
SRI CHAMARAJENDRA ZOOLOGICAL GARDENS, MYSURU E-Youth Club 2021 12-18 ವಯೋಮಿತಿಯ 60 ಮಂದಿಗಷ್ಟೇ ಅವಕಾಶ; ಮೊದಲು ಅರ್ಜಿ ಸಲ್ಲಿಸಿದವರಿಗೆ ಆದ್ಯತೆ. One can apply online through Google forms through the link given below: https://forms.gle/BaXyw3ckmJSnCZHS6 NOTE: Last date for submission of documents and fee payment is 25 July 2021. ಮೈಸೂರಿನ ಚಾಮರಾಜೇಂದ್ರ ಮೃಗಾಲಯದ ಯುವ ಸಂಘಟನೆ (ಯೂತ್...
ಮೈಸೂರು ಮುಡಾ ಆಯುಕ್ತರಾದ ಶ್ರೀ ನಟೇಶ್ ಹಾಗೂ ಅಧ್ಯಕ್ಷರಾದ ಶ್ರೀ ರಾಜೀವ್ ರವರ ದೂರದೃಷ್ಟಿಯಿಂದ ಮುಡಾ ವ್ಯಾಪ್ತಿಗೆ ಬರುವ ನಗರದ ಉದ್ಯಾನವನಗಳನ್ನು ಹಾಗು ಸುತ್ತಮುತ್ತ ಸಾವಿರಾರು ಗಿಡಗಳ ನೆಡುವಿಕೆ ಹಾಗು ಪೋಷಣೆಯ ನಗರ ಹಸರೀಕರಣದ ಮಹತ್ವವಾದ ಯೋಜನೆಯಿಂದ ಮುಂದಿನ ಪೀಳಿಗೆಯೂ ಸಹ ಆಮ್ಲಜನಕದ ಕೊರತೆಯನ್ನು ಎದುರಿಸುವುದಿಲ್ಲ. ನಮ್ಮ ಸಾಂಸ್ಕೃತಿಕ ನಗರ ಮೈಸೂರು ಹಚ್ಚ ಹಸಿರಿನಿಂದ ಕಂಗೊಳಿಸಬೇಕೆಂಬುದೇ ಇದರ ಗುರಿಯಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಬಸವಮಾರ್ಗ ಫೌಂಡೇಷನ್ ಗೆ ವಿಜಯನಗರ 4ನೇ...
ಮೈಸೂರು ಜಿಲ್ಲೆಯಲ್ಲಿ ಶೇ.10ಕ್ಕಿಂತ ಹೆಚ್ಚು ಪಾಸಿಟಿವಿಟಿ ದರವಿದ್ದು ಜಿಲ್ಲೆಯಲ್ಲಿ ಯಥಾಸ್ಥಿತಿ ನಿರ್ಬಂಧ ಮುಂದುವರೆಯಲಿದೆ. ಸೋಮವಾರದಿಂದಲೇ 16 ಜಿಲ್ಲೆಗಳಲ್ಲಿ ಸರ್ಕಾರಿ ಬಸ್ ಓಡಾಟ ಆರಂಭ, ಎಲ್ಲಾ ಅಂಗಡಿ ಓಪನ್. ಎಸಿ ಬಳಸದೇ ಹೋಟೆಲ್, ಬಸ್, ಮೆಟ್ರೋಗಳಲ್ಲಿ ಶೇ.50ರಷ್ಟು ಪ್ರಯಾಣಿಕರಿಗೆ ಅವಕಾಶ, ಜಿಮ್ಗಳಲ್ಲಿ ಶೇ.50ರಷ್ಟು ಅನುಮತಿ, ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ, ವೀಕ್ಷಕರಿಲ್ಲದೇ ಹೊರಾಂಗಣ ಕ್ರೀಡೆಗೆ ಅನುಮತಿ ನೀಡಲಾಗಿದೆ. ಬೆಳಗ್ಗೆಯಿಂದ ಸಂಜೆ 5ರವರೆಗೆ ಎಲ್ಲ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ನೀಡಲಾಗಿದೆ. ಉತ್ತರ ಕನ್ನಡ,...
ನಂಜನಗೂಡು ತಾಲೂಕಿನ 320 ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷರಾದ ಕುರುಬೂರು ಶಾಂತಕುಮಾರ್ ರವರ ನೇತೃತ್ವದಲ್ಲಿ ಇಂದು ನಂಜನಗೂಡಿನ ತಾಲೂಕು ಆರೋಗ್ಯ ಇಲಾಖೆಯಲ್ಲಿ ಗ್ರಾಮೀಣ ಕೊರೋನ ಸೇವಾ ಪಡೆ ವತಿಯಿಂದ ಅಕ್ಷಯಪಾತ್ರ ಫೌಂಡೇಶನ್ ಸಹಯೋಗದಲ್ಲಿ ಆರೋಗ್ಯಾಧಿಕಾರಿ ಈಶ್ವರ್ ಸಮ್ಮುಖದಲ್ಲಿ ಆಶಾ ಕಾರ್ಯಕರ್ತೆಯರಿಗೆ ಆಹಾರ ಕಿಟ್ ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕಬ್ಬು ಬೆಳೆಗಾರರ ಸಂಘದ ತಾಲೂಕು ಅಧ್ಯಕ್ಷ ಹಾಡ್ಯ ರವಿ, ಮುದ್ದಹಳ್ಳಿ ಚಿಕ್ಕಸ್ವಾಮಿ, ಅಂಬಳೆ ಮಂಜುನಾಥ್, ಮಹಾದೇವಸ್ವಾಮಿ, ಶಿವರಾಜು,...
ಸ್ವಾಮಿ ವಿವೇಕಾನಂದರ ಪ್ರೇರೇಪಿತ "ವೀ ಕೇರ್ ಫಾರ್ ಯೂ" ಮೈಸೂರು ತಂಡವು ಸುಮಾರು 200 ಕ್ಕೂ ಹೆಚ್ಚು ಮಂಜುನಾಥಪುರದ ಸೇವಾ ವಸತಿಗೆ ತಿಂಗಳಿಗೆ ಆಗುವಷ್ಟು ದಿನಸಿ ಕಿಟ್ ಗಳನ್ನು ಒದಗಿಸಿದೆ. ಮೈಸೂರಿನ ಕೆ.ಆರ್. ಎಸ್ ರಸ್ತೆಯ ಬದಿಯಲ್ಲಿ ಇರುವ ಮಂಜುನಾಥಪುರ ಎಂಬ ಕೊಳಗೇರಿ ಪ್ರದೇಶದಲ್ಲಿನ ಅಗತ್ಯವಿರುವ ಕುಟುಂಬಗಳಿಗೆ ತುಂತುರು ಮಳೆಯ ನಡುವೆಯೂ ದಿನಸಿ ಕಿಟ್ ಗಳ ವಿತರಣೆ ಕಾರ್ಯಕ್ರಮ ನೆರವೇರಿಸಲಾಯಿತು. ದಿನಸಿ ಕಿಟ್ ಗಳನ್ನು ಪಡೆದ ಅದೆಷ್ಟೋ ಕುಟುಂಬಗಳ ಕಣ್ಣಂಚಿನಲ್ಲಿ...
ಕೋವಿಡ್-೧೯ ಸೋಂಕಿನ ೨ನೇ ಅಲೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ, ಮೈಸೂರು ಮಹಾನಗರ ಪಾಲಿಕೆಯಿಂದ ಕೈಗೊಂಡಿರುವ ಕ್ರಮಗಳ ಕುರಿತು ಸಮಗ್ರ ವರದಿ. ವಿವಿಧ ತಂಡಗಳ ರಚನೆ ಮುಕ್ತಿಧಾಮಗಳ ಮಾಹಿತಿ ವಾರ್ಡ್ ಮಟ್ಟದ ಸಮಿತಿ ಸದಸ್ಯರ ವಿವರ ದಾನಿಗಳ ವಿವರ ಪ್ರಾಯೋಜಕರ ಹಾಗೂ ವಿತರಣೆಯ ವಿವರ ಕೋವಿಡ್ ಮಿತ್ರ ಸೆಂಟರ್ ವಿವರಗಳು ಹಾಗೂ ಬೇಕಾಗಿರುವ ಉಪಕರಣಗಳು ಮತ್ತು ಔಷಧಿಗಳ ವಿವರಗಳು. Follow Ask Mysuru for regular updates....
ಕೋವಿಡ್-೧೯ ೨ನೇ ಅಲೆಯ ಸಮಸ್ಯೆಯಿಂದ ಸಂಕಷ್ಟದಲ್ಲಿರುವ ದಿವ್ಯಾಂಗರಿಗೆ ಬಸವಮಾರ್ಗ ಫೌಂಡೇಶನ್ ನ ಸಂಸ್ಥಾಪಕರಾದ "ಶ್ರೀ. ಎಸ್. ಬಸವರಾಜು" ರವರು "ದಿನಸಿ ಕಿಟ್" ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ MUDA ಆಯುಕ್ತರಾದ ಶ್ರೀ ನಟೇಶ್ ರವರು ಉಪಸ್ಥಿತರಿದ್ದು ಶ್ರೀ ಬಸವರಾಜು ರವರ ಸಮಾಜಮುಖಿ ಕೆಲಸಗಳನ್ನು ಶ್ಲಾಘಿಸಿ ತಮ್ಮ ಕಡೆಯಿಂದ ಸಹಕಾರವನ್ನು ನೀಡುವುದಾಗಿ ಭರವಸೆಯನ್ನು ನೀಡಿದರು. ಮೈಸೂರಿನ ಹೆಬ್ಬಾಳು ರಿಂಗ್ ರಸ್ತೆಯಲ್ಲಿರುವ ಬಸವ ಮಾರ್ಗ ಫೌಂಡೇಷನ್ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಮೈಸೂರು ನಗರಾಭಿವೃದ್ಧಿ...