Wonderful remedy for Hair fall: ವಿಧಾನ;- ಕೊಬ್ಬರಿ ಎಣ್ಣೆ 300ml ನಿಂಬೆರಸ 200ml ಆಲೋವೆರಾ ಗೊಜ್ಜು 200ml ಆಮ್ಲ ರಸ 200ml ಮದರಂಗಿ ರಸ 200ml ಸ್ವಚ್ಛವಾದ ಬಾದಾಮಿ ಎಣ್ಣೆ 200ml ಕರಿಬೇವಿನ ರಸ 200ml ವಿಧಾನ;- ಎಲ್ಲವನ್ನೂ ಚೆನ್ನಾಗಿ ಕಲಿಸಿ. ಸಣ್ಣ ಉರಿಯಲ್ಲಿ ಕಾಯಿಸಬೇಕು. ಎಣ್ಣೆ ಮಾತ್ರ ಉಳಿದ ನಂತರ ಶೋಧಿಸಿ ಕೊಳ್ಳಿ. ಇದನ್ನು ಪ್ರತಿದಿನ ಹಚ್ಚುತ್ತಾ ಬಂದರೆ ಕೂದಲು ಉದುರುವುದು ನಿಲ್ಲುತ್ತದೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ:...
ಮೌರ್ಯ ಆಸ್ಪತ್ರೆ ಮೈಸೂರು ಸಹಯೋಗದೊಂದಿಗೆ ಆರೆಂಜ್ ಸೇವಾ ಸಂಸ್ಥೆಯು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಜಿಲ್ಲೆಯ ಚಿಕ್ಕಂಕನಹಳ್ಳಿ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣೆಯನ್ನು ದಿನಾಂಕ ೨೦/೦೩/೨೦೨೧ ರಂದು ಬೆಳಗ್ಗೆ ೧೦ ರಿಂದ ಮಧ್ಯಾಹ್ನ ೩ ರ ತನಕ ನಡೆಸಿದರು. ಹಾಗೆ, ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಹೊಲಿಗೆ ತರಬೇತಿ ಪ್ರಮಾಣ...
ರಾಶಿ ಭವಿಷ್ಯ 15/03/2021 ಮೇಷ ರಾಶಿ ಈ ವಾರ ನೀವು ಹೆಚ್ಚಿನ ತಾಳ್ಮೆ ಇಲ್ಲಿರುವುದು ಅಗತ್ಯ ಈ ವಾರ ಆರೋಗ್ಯ ಕಾಳಜಿ ಹೆಚ್ಚಿನ ರೀತಿಯಲ್ಲಿ ಮಾಡಬೇಕಾಗುತ್ತದೆ. ಭಾರತದಲ್ಲಿ ಉತ್ತಮ ರೀತಿ ಲಾಭ ಮಾಡಿಕೊಡುತ್ತದೆ ಶುಭ ಸಂಖ್ಯೆ. 5 9686487402 ವೃಷಭ ರಾಶಿ ಈ ವಾರ ನೀವು ಎಲ್ಲಾ ಕ್ಷೇತ್ರದಲ್ಲಿ ಅವಸರ ಮಾಡುವುದು ಬೇಡವೇ ಬೇಡ ಸಾಧ್ಯವಾದಷ್ಟು ತಿಳಿವಳಿಕೆ ಹೆಚ್ಚಿನ ಆದ್ಯತೆ ನೀಡಿರಿ ಈ ವಾರ ಹಳೆಯ ಸ್ನೇಹಿತರನ್ನು ಮತ್ತು ಬಾಲ್ಯದ...
ಸಂಕ್ರಾಂತಿಯು ಹೊಸತನದ ಪ್ರತೀಕ. ಧಾರ್ಮಿಕ ಹಾಗೂ ಆಧ್ಯಾತ್ಮಿಕವಾಗಿ, ಸೂರ್ಯನು ಮಕರ ರಾಶಿಗೆ ಪ್ರವೇಶಿಸುವ ದಿನವಾಗಿದ್ದು, ಉತ್ತರಾಯಣ ಪುಣ್ಯಕಾಲ ಪ್ರಾರಂಭವಾಗುವ ಸಲುವಾಗಿ ಸಂಭ್ರಮ ಸಡಗರದಿಂದ ಮಕರ ಸಂಕ್ರಾಂತಿಯನ್ನು ಆಚರಿಸುತ್ತೇವೆ. ಸಂಕ್ರಾಂತಿಯ ದಿನ ಬೆಳಗ್ಗೆ ಕರಿ ಎಳ್ಳನ್ನು ಪುಡಿ ಮಾಡಿ ಮೈಗೆ ಹಚ್ಚಿ ಸ್ನಾನ ಮಾಡಿ, ಸೂರ್ಯ ದೇವನಿಗೆ ಪೂಜೆ ಮಾಡುತ್ತೇವೆ. ಕರಿ ಎಳ್ಳು, ಕುಂಬಳಕಾಯಿಯನ್ನು ದಾನವಾಗಿ ನೀಡಿ ಎಲ್ಲರ ಮನೆಗೆ ಎಳ್ಳು, ಬೆಲ್ಲ ಹಾಗೂ ಕಬ್ಬನ್ನು ಹಂಚುತ್ತೇವೆ. ಶನಿ ದೋಷ ನಿವಾರಣೆಗೆಂದು...
ಶ್ರೀ ರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಮೈಸೂರು ವಿಭಾಗ ಮತ್ತು ಮಹಾನಗರದ ಕಾರ್ಯಾಲಯ ನಿನ್ನೆ ಭಾನುವಾರ ಉದ್ಘಾಟನೆಯಾಯಿತು. ದೇಶದ ಹೆಮ್ಮೆಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪನವರು ಕಾರ್ಯಾಲಯದ ಉದ್ಘಾಟನೆಯನ್ನು ನೆರವೇರಿಸಿದರು. ನಿಧಿ ಸಮರ್ಪಣಾ ಅಭಿಯಾನದ ಕರ್ನಾಟಕ ರಾಜ್ಯ ಸಮಿತಿಯ ಅಧ್ಯಕ್ಷರಾದ ಶ್ರೀ ಮ. ವೆಂಕಟರಾಮು ಅವರು ಮತ್ತು ಮೈಸೂರು ವಿಭಾಗ ಸಂಘಚಾಲಕರಾದ ಡಾ.ವಾಮನ್ ರಾವ್ ಬಾಪಟ್ ಅವರು ಉಪಸ್ಥಿತರಿದ್ದರು....