archiverehabilitation

Latest News

ಬಸವಮಾರ್ಗ ಫೌಂಡೇಷನ್‌ನಿಂದ ದಿವ್ಯಾಂಗರಿಗೆ ದಿನಸಿ ಕಿಟ್ ವಿತರಣೆ, MUDA ಆಯುಕ್ತ ಶ್ರೀ ನಟೇಶ್ ಮೆಚ್ಚುಗೆ.

ಕೋವಿಡ್-೧೯ ೨ನೇ ಅಲೆಯ ಸಮಸ್ಯೆಯಿಂದ ಸಂಕಷ್ಟದಲ್ಲಿರುವ ದಿವ್ಯಾಂಗರಿಗೆ ಬಸವಮಾರ್ಗ ಫೌಂಡೇಶನ್ ನ ಸಂಸ್ಥಾಪಕರಾದ "ಶ್ರೀ. ಎಸ್. ಬಸವರಾಜು" ರವರು "ದಿನಸಿ ಕಿಟ್" ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ MUDA ಆಯುಕ್ತರಾದ ಶ್ರೀ ನಟೇಶ್ ರವರು ಉಪಸ್ಥಿತರಿದ್ದು ಶ್ರೀ ಬಸವರಾಜು ರವರ ಸಮಾಜಮುಖಿ ಕೆಲಸಗಳನ್ನು ಶ್ಲಾಘಿಸಿ ತಮ್ಮ ಕಡೆಯಿಂದ ಸಹಕಾರವನ್ನು ನೀಡುವುದಾಗಿ ಭರವಸೆಯನ್ನು ನೀಡಿದರು. ಮೈಸೂರಿನ ಹೆಬ್ಬಾಳು ರಿಂಗ್ ರಸ್ತೆಯಲ್ಲಿರುವ ಬಸವ ಮಾರ್ಗ ಫೌಂಡೇಷನ್ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಮೈಸೂರು ನಗರಾಭಿವೃದ್ಧಿ...
Articles

ಅತ್ಯುನ್ನತ ಸೌಲಭ್ಯಗಳುಳ್ಳ ಪುನರ್ವಸತಿ ಹಾಗೂ ದುಶ್ಚಟಗಳ ನಿವಾರಣಾ ಕೇಂದ್ರ

ಬಸವಮಾರ್ಗ ಫೌಂಡೇಶನ್, ಮೈಸೂರು ಕುಡಿತ ನಿಮಗೆ ಒಂದು ಸಮಸ್ಯೆಯೇ..? ಭಾರತವು ೬ ಕೋಟಿ ಮದ್ಯವ್ಯಸನಿಗಳಿಗೆ ಮನೆಯಾಗಿದೆ, ಇದು ಜಗತ್ತಿನ ೧೭೨ ದೇಶಗಳ ಜನಸಂಖ್ಯೆಗಿಂತ ಅಧಿಕವಾಗಿದೆ. ರೋಗಿಯನ್ನು ಲಾಕಿಂಗ್ ಪಿರಿಯಡ್ ನಲ್ಲಿ ಇಡದೇ, ಪ್ರೀತಿ ಮತ್ತು ಕಾಳಜಿಯಿಂದ ನೋಡಿಕೊಂಡು ಒಬ್ಬ ಹೊಸ ವ್ಯಕ್ತಿಯನ್ನಾಗಿ ಮಾಡಬೇಕೆಂಬ ಸದುದ್ದೇಶದಿಂದ ಈ ಸಂಸ್ಥೆಯನ್ನು ಸ್ಥಾಪಿಸಿದ್ದಾರೆ ಶ್ರೀ ಬಸವರಾಜು ರವರು.   ಎಸ್. ಬಸವರಾಜು ಸಂಸ್ಥಾಪಕರು ಜನರನ್ನುಅರ್ಥಮಾಡಿಕೊಂಡು ಪ್ರೀತಿಯಿಂದ ಈ ದುಶ್ಚಟಗಳಿಂದ ಆದಷ್ಟು ಬೇಗ ಹೊರ ತರುವುದು...
error: Content is protected !!