archiverelief

Latest News

ಪ್ರಾಣಿ ಪಕ್ಷಿಗಳಿಗೆ ನೆರವಾದ ಹೃದಯವಂತ ಕನ್ನಡಿಗರ ಬಳಗ

ಕೊರೋನಾ ಪ್ರಯುಕ್ತ ಲಾಕ್ಡೌನ್ ಇದ್ದ ಸಂದರ್ಭದಲ್ಲಿ ಚಾಮುಂಡಿ ಬೆಟ್ಟದ ಸುತ್ತಮುತ್ತಲ ಪ್ರದೇಶಗಲ್ಲಿರುವ ಪ್ರಾಣಿ-ಪಕ್ಷಿಗಳಿಗೆ ನೆರವಾದ ಮೈಸೂರಿನ ಹೃದಯವಂತ ಕನ್ನಡಿಗರ ಬಳಗವು ಪ್ರಾಣಿ ಪಕ್ಷಿಗಳಿಗೆ ಆಹಾರ ಹಾಗೂ ನೀರಿನ ವ್ಯವಸ್ಥೆಯನ್ನು ಒದಗಿಸಿದೆ. ಹಿರಿಯ ಸಾಹಿತಿ ಬನ್ನೂರು ರಾಜು ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹಣ್ಣು ಹಂಪಲು ಸೇರಿದಂತೆ ಪ್ರಾಣಿ ಪಕ್ಷಿಗಳಿಗೆ ತಕ್ಕಂತೆ ವಿವಿಧ ಬಗೆಯ ಆಹಾರವನ್ನ ಹಾಗೂ ನೀರಿನ ವ್ಯವಸ್ಥೆಯನ್ನು ಬಳಗದ ಅಧ್ಯಕ್ಷ ಡಿ.ಪಿ.ಕೆ ಪರಮೇಶ್ ನೇತೃತ್ವದಲ್ಲಿ ವಿತರಣೆ ಮಾಡಲಾಯಿತು. ಬಳಗದ...
Latest News

ದೇಶದ 80 ಕೋಟಿ ಜನರಿಗೆ ದೀಪಾವಳಿಯವರೆಗೂ ಉಚಿತ ಆಹಾರ ಧಾನ್ಯ: ಪ್ರಧಾನಿ ಮೋದಿ ಘೋಷಣೆ

ಬಡವರು ಯಾರೂ ಹಸಿವಿನಿಂದ ಮಲಗಬಾರದು, ದೀಪಾವಳಿವರೆಗೂ ಉಚಿತವಾಗಿ ಆಹಾರ ಧಾನ್ಯ ನೀಡುತ್ತೇವೆ. ನವೆಂಬರ್​ ತಿಂಗಳವರೆಗೂ ಆಹಾರ ಧಾನ್ಯ ವಿತರಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು. ಬಡವರ ಎಲ್ಲ ಅಗತ್ಯಗಳನ್ನು ಗಮನಿಸಿ, ನಾವು ಅವರ ಜೊತೆಗೆ ಇರುತ್ತೇವೆ. ದೇಶದ 80 ಕೋಟಿ ಜನರಿಗೆ ದೀಪಾವಳಿಯವರೆಗೂ ಉಚಿತ ಧಾನ್ಯ ವಿತರಣೆ ಮಾಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಘೊಷಿಸಿದರು. ಜೂನ್ 21ರ ಯೋಗ ದಿನದ ನಂತರ ದೇಶದಲ್ಲಿ ಲಸಿಕೆ ವಿತರಣಾ ಅಭಿಯಾನ...
harshika bhuvan
Latest News

ಜನಸೇವೆಯಲ್ಲಿ ಭುವನ್-ಹರ್ಷಿಕಾ ಜೋಡಿ

ಕೊರೊನಾ ಎರಡನೇ ಅಲೆಯಿಂದ ಹಲವಾರು ಜನರು ತತ್ತರಿಸುತ್ತಿರುವ ಸಂದರ್ಭದಲ್ಲಿ ಸಾವಿರಾರು ಜನ ತಮ್ಮ ಕುಟುಂಬಸ್ಥರು ತನ್ನವರನ್ನು ಕಳೆದುಕೊಂಡಿದ್ದಾರೆ. ಅನೇಕ ಸಂಘ ಸಂಸ್ಥೆಗಳು ಸೆಲೆಬ್ರಿಟಿಗಳು ಜನರ ಸೇವೆ ಮಾಡಲು ಮುಂದೆ ಬಂದಿರುವುದು ನಿಜಕ್ಕೂ ಶ್ಲಾಘನೀಯ. ಸ್ಯಾಂಡಲ್‍ವುಡ್ ಕಲಾವಿದರಾದ ನಟ ಭುವನ್‌ ಪೊನ್ನಣ್ಣ ಹಾಗೂ ನಟಿ ಹರ್ಷಿಕಾ ಪೂಣಚ್ಚ ನಾಡಿನ ಜನತೆಗೆ ಸಹಾಯ ಹಸ್ತ ಚಾಚಿದ್ದಾರೆ. ಕೊರೊನಾ ವಾರಿಯರ್‌ ಗಳಾಗಿ 'ಭುವನಂ ಕೋವಿಡ್ ಹೆಲ್ಪ್‌ 24/7' ಎಂಬ ಗ್ರೂಪ್ಸ್ ನ ಮುಖಾಂತರ ಸೋಂಕಿತರಿಗೆ...
error: Content is protected !!